ಬೀದರ್: ಶಿವಾರದಲ್ಲಿ ಪ್ರತಿಷ್ಠಿತ ಪಾನ್ ಮಸಾಲಗಳಲ್ಲಿ ವಿಷಪೂರಿತ ಪದಾರ್ಥಗಳಿಂದ ಕಲಬೆರೆಕೆ ಮಾಡಿ ತಯಾರಿಸಿ ಸರಬರಾಜು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೇ 24 ರಂದು ದಾಳಿ ಮಾಡಿ 3 ಜನ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
ಬೀದರ ಪೊಲೀಸ್ ಅಧೀಕ್ಷಕ ಚನ್ನಬಸವಣ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ ಹಾಗೂ ಹುಮನಾಬಾದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಶಿವಾಂಶು ರಜಪೂತ ಅವರ ಮಾರ್ಗದರ್ಶನದಲ್ಲಿ ಈ ದಾಳಿ ಮಾಡಲಾಗಿದೆ.
ಆರೋಪಿಗಳಿಂದ ಪಾನ್ ಮಸಾಲ ಪ್ಯಾಕೆಟ್ ಮಾಡುವ ಯಂತ್ರ, ಐದು ಲಾರಿ, ಜನರೇಟರ್ ಸೇರಿದಂತೆ 63,22,200 ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.
ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುಡ್ನ್ಯೂಸ್ವೊಂದನ್ನು ನೀಡಿದೆ.
ತಾಲೂಕಿನ ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದ ಪ್ರತ್ಯೇಕ ಕಡೆಯಲ್ಲಿ ಹುಲಿ ದರ್ಶನವಾಗಿದೆ, ಇದರಲ್ಲಿ ಆನೆ ಹುಲಿಯನ್ನ ಹಿಮ್ಮೆಟ್ಟಿಸುವ ದೃಶ್ಯ ರೋಚಕವಾಗಿದೆ.
ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ…
ಕುರುಬ ಸಮಾಜಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕಾರಗೆ ಕುರುಬ ಸಮಾಜದ ರಾಜಕಾರಣದ…
ಔಷಧಿಗಳ ತಯಾರಿಕಾ Oxford-AstraZeneca ಸಂಸ್ಥೆ ಕೊರೊನಾ ಲಸಿಕೆ ಕೋವಿಶೀಲ್ಡ್ ಬಗ್ಗೆ ಆಘಾತಕಾರಿ ಮಾಹಿತಿಯನ್ನು ಕೋರ್ಟ್ ಮುಂದೆ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ…