News Karnataka Kannada
Friday, May 10 2024
ಬೀದರ್

ಬೀದರ್: ಶಮಶನಗರ ಯುವಕರು  ಅಶೋಕ ಖೇಣಿ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Shamshanagar youth join Congress under the leadership of Ashok Kheny
Photo Credit : News Kannada

ಬೀದರ್:  ಬೀದರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬರುವ ಶಮಶನಗರ ಗ್ರಾಮದ ಯುವಕರು ಬೀದರ ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಅಶೋಕ ಖೇಣಿರವರ ಅಭಿವೃದ್ಧಿ ಕಾರ್ಯಮೆಚ್ಚಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಅವರಿಗೆ ಮಾನ್ಯ ಅಶೋಕ ಖೇಣಿ ರವರು ಹಾಗೂ ಬ್ಲಾಕ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾದ ಚಂದ್ರಶೇಖರ ಚನಶಟ್ಟಿ, ಕರೀಮ ಸಾಬ ಕಮಠಾಣ ರವರು ಪಕ್ಷದ ಬಾವುಟ ಕೊಟ್ಟು ಬರಮಾಡಿಕೊಂಡರು.

ಸೆರ್ಪಡೆ ನಂತರ ಮಾತನಾಡಿದ ಮಜರ್ ಖಾನ್ ರವರು ನಾವು ಮಾನ್ಯ ಅಶೋಕ ಖೇಣಿ ರವರ ಅಭಿವೃದ್ಧಿ ಕಾರ್ಯಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದೇವೆ ಅವರು ಶಾಸಕರಾದ ಅವಧಿಯಲ್ಲಿ ಕ್ಷೇತ್ರಕ್ಕೆ ತುಂಬಾ ಕೆಲಸ ಮಾಡಿದಾರೆ ನಮ್ಮ ಗ್ರಾಮದಲ್ಲಿ ತುಂಬಾ ಕೆಲಸ ಮಾಡಿದಾರೆ ಕೆಳೆದ ಐದು ವರ್ಷದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಆದರಿಂದ ಮುಂದಿನ ಚುನಾವಣೆಯಲ್ಲಿ ಅಶೋಕ ಖೇಣಿ ರವರಿಗೆ ಮತ ಕೊಟ್ಟು ವಿಧಾನಸಭೆ ಆಯ್ಕೆ ಮಾಡಿ ಅಭಿವೃದ್ಧಿ ನೋಡಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಅಮ್ರತರಾವ ಚಿಮಕೋಡೆ, ಅನ್ ಅರನೈಜಡ್ ಲೇಬರ್ ಸೇಲ್ ಜಿಲ್ಲಾಧ್ಯಕ್ಷರಾದ ಗೋವರ್ಧನ ರಾಠೋಡ,ಎಸ್ ಟಿ ಘಟಕದ ಅಧ್ಯಕ್ಷರಾದ ಸೂರ್ಯಕಾಂತ ಸಿಂದೊಲ್, ಎಸ್ ಸಿ ಘಟಕದ ಕಾರ್ಯದರ್ಶಿ ಯೇಶಪ್ಪಾ ಅಮಲಾಫೂರ ಸೇರಿ ಅನೇಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು