ಬೀದರ್: ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ವಿಶ್ವಗುರು ಬಸವಣ್ಣನನ್ನು ಸರ್ಕಾರ ಘೋಷೀಸಿದಾ ಹಿನ್ನಲೆಯಲ್ಲಿ ಬಸವಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮಠಾಧೀಶರು ಅಭಿನಂದನೆ ಸಲ್ಲಿಸಿದರು.
ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ, ಅಖಿಲ ಭಾರತೀಯ ವೀರಶೈವ- ಲಿಂಗಾಯತ ಮಹಾಸಭಾ ಹಾಗೂ ವಿವಿಧ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿದ್ದೆಗೆ ಜಾರಿದ್ದಾರೆ ಈ ವೇಳೆ ಪಕ್ಕದಲ್ಲಿ ಕುಳಿತ ಸಚಿವ ಈಶ್ವರ್ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಚ್ಚರ ಆಗುವಂತೆ ಕೈ ಸನ್ನೆ ಮಾಡುವ ಮೂಲಕ ಎಚ್ಚರಿಸಲು ಪ್ರಯತ್ನಿಸಿದ್ದಾರೆ.