ಬೀದರ್: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.1,100 ತೆಂಗಿನ ಕಾಯಿ ಒಡೆದು ಬೀರದೇವರಲ್ಲಿ ಪಾರ್ಥನೆ ಸಲ್ಲಿಸಿದರು. ಬೀದರ್ ನಗರದ ಬೀರದೇವರ ಮಂದಿರದಲ್ಲಿ ವಿಶೇಷ ಪೂಜೆ, ಅಭಿಷೇಕ ಮಾಡಿಸಲಾಯಿತು.
ಗೊಂಡ ಸಮಾಜದಿಂದ ವಿಶೇಷ ಪೂಜೆ ಸಲ್ಲಿಸಿ ತೆಂಗಿನ ಕಾಯಿ ಒಡೆದು ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು. ಗೊಂಡ ಸಮಾದ ಅಧ್ಯಕ್ಷ ಮಾಳಪ್ಪ ಅಡಸಾರೆ ಸೇರಿದಂತೆ ಹಲವರಿಂದ ವಿಶೇಷ ಪೂಜೆ ಮಾಡಿಸಲಾಯಿತು.
ಇದೆ ವೇಳೆ ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ತೆಂಗಿನ ಕಾಯಿ ಒಡೆಯಲಾಯಿತು.