News Karnataka Kannada
Friday, May 17 2024
ಬೀದರ್

ಸಿದ್ದರಾಮಯ್ಯ ಸಿಎಂ ಆಗಲೆಂದು ವಿಶೇಷ ಪೂಜೆ : 1,100 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

Siddaramaiah to contest from another constituency, to shift to Kolar, Badami
Photo Credit : News Kannada

ಬೀದರ್: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.1,100 ತೆಂಗಿನ ಕಾಯಿ ಒಡೆದು ಬೀರದೇವರಲ್ಲಿ ಪಾರ್ಥನೆ ಸಲ್ಲಿಸಿದರು. ಬೀದರ್ ನಗರದ ಬೀರದೇವರ ಮಂದಿರದಲ್ಲಿ ವಿಶೇಷ ಪೂಜೆ, ಅಭಿಷೇಕ ಮಾಡಿಸಲಾಯಿತು.

ಗೊಂಡ ಸಮಾಜದಿಂದ ವಿಶೇಷ ಪೂಜೆ ಸಲ್ಲಿಸಿ ತೆಂಗಿನ ಕಾಯಿ ಒಡೆದು ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು. ಗೊಂಡ ಸಮಾದ ಅಧ್ಯಕ್ಷ ಮಾಳಪ್ಪ ಅಡಸಾರೆ ಸೇರಿದಂತೆ ಹಲವರಿಂದ ವಿಶೇಷ ಪೂಜೆ ಮಾಡಿಸಲಾಯಿತು.

ಇದೆ ವೇಳೆ ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ತೆಂಗಿನ ಕಾಯಿ ಒಡೆಯಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು