News Karnataka Kannada
Sunday, April 28 2024
ಬೀದರ್

ಬೀದರ್ ಜಿಲ್ಲೆಗೆ ಸೋಲಾರ್ ಪಾರ್ಕ್ ಮಂಜೂರು

Solar park sanctioned for Bidar district
Photo Credit : News Kannada

ಬೀದರ್: ಜಿಲ್ಲೆಯಲ್ಲಿ ಸುರಿದಿರುವ ಆಲಿಕಲ್ಲು ಮಳೆಯಿಂದ ಹಾನಿಗೋಳಗಾದ ಸುಮಾರು 7242 ಹೆಕ್ಟರ್ ಪ್ರದೇಶದ ಬೆಳೆ ಹಾನಿಗೆ ರೂ. 785.91 ಲಕ್ಷ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪತ್ರ ಬರೆದು. ಜೊತೆಗೆ ಮುಖ್ಯಮಂತ್ರಿಗಳೊಂದಿಗೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರದಲ್ಲಿ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಂಡಿರುವೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೋಬ್ಬರ ಖಾತೆ ರಾಜ್ಯ ಸಚಿವ ಭಗವಂತಿ ಖೂಬಾ ಅವರು ಸೋಮವಾರ ನಡೆದ ದಿಶಾ ಸಮಿತಿ ಸಭೆಯಲ್ಲಿ ಹೇಳಿದರು.

ಇತ್ತೀಚೆಗೆ ಬೀದರ್ ಜಿಲ್ಲೆಗೆ ಸೋಲಾರ್ ಪಾರ್ಕ್ ಮಂಜೂರಾಗಿದ್ದು, ಇದಕ್ಕೆ ಅವಶ್ಯಕವಾಗಿರುವ 2500 ಎಕ್ಕರೆ ಭೂಮಿಯನ್ನು ಜಿಲ್ಲಾಡಳಿತ ಒದಗಿಸಿಕೊಡಬೇಕು ಹಾಗೂ ಪಾರ್ಕಗೆ ನೀಡುವ ಜಮೀನಿನ ಮಾಲಿಕರು ರೈತರೇ ಆಗಿರುತ್ತಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು