News Karnataka Kannada
Sunday, April 28 2024
ಬೀದರ್

ಕಾಂಗ್ರೆಸ್ ಗೆ ಸೇರ್ಪಡೆ ಆಗಲ್ಲ: ಶಾಸಕ ಶರಣು ಸಲಗಾರ

Will not join Congress: MLA Sharanu Salagara
Photo Credit : News Kannada

ಬೀದರ್ : ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನ ಎಂದು ಸೇರಲ್ಲ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಇದು ಸತ್ಯಕ್ಕೆ ದೂರಾಗಿರುವ ಸುದ್ದಿಯಾಗಿದೆ ಇದನ್ನು ಯಾರು ಕೂಡ ನಂಬಬೇಡಿ ಎಂದು ಶಾಸಕ ಶರಣು ಸಲಗಾರ ಅವರು ಹೇಳಿದ್ದಾರೆ.

ನೂತನವಾಗಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪ ವೀಕ್ಷಣೆಗಾಗಿ ಬಸವಕಲ್ಯಾಣ ನಗರಕ್ಕೆ ಸಚಿವರಾದ ಈಶ್ವರ್ ಖಂಡ್ರೆ ಅವರು ಆಗಮಿಸಿದ ಹಿನ್ನೆಲೆಯಲ್ಲಿ ನಾನು ಅವರ ಪಾದ ಮುಟ್ಟಿ ನಮಸ್ಕಾರ ಮಾಡಿದ್ದೇನೆ ಹಿರಿಯರು ಎಂಬ ಮನೋಭಾವದಿಂದ ನಾನು ನಮಸ್ಕಾರ ಮಾಡಿದ್ದೇನೆ ಆದರೆ ಇದರ ಬಗ್ಗೆ ತಪ್ಪು ಮಾಹಿತಿ ಪ್ರಸಾರ ಮಾಡುತ್ತಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು