News Karnataka Kannada
Tuesday, April 30 2024
ಬೀದರ್

ಯುವತಿ ಹೈಡ್ರಾಮಾ, ಪ್ರಿಯಕರನ ಆಸೆಗೆ ಮೊದಲ ಮದುವೆ ಮರೆಮಾಚಿದ ಯುವತಿ

ಪ್ರಿಯಕರನ ಜೊತೆ ಮದುವೆ ಮಾಡಿಕೊಂಡಿದ್ದಕ್ಕೆ, ಕುಟುಂಬಸ್ಥರಿಂದ ಜೀವಭಯವಿದೆ ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮೆಟ್ಟಿಲೇರಿ ರಕ್ಷಣೆ ಕೋರಿದ್ದ ನವಜೋಡಿಗಳ ಪ್ರಕರಣ ತಿರುವು ಪಡೆದುಕೊಂಡಿದ್ದು, ಯುವತಿಗೆ ಈಗಾಗಲೇ ಮೊದಲ ಮದುವೆ ಆಗಿರುವ ವಿಚಾರ ಬಹಿರಂಗವಾಗಿದೆ. ಆದ್ರೆ ಮದುವೆ ಒತ್ತಾಯವಾಗಿ ಮಾಡಲಾಗದೆ, ನನಗೆ ಮದುವೆ ಆಗಿದ್ದೆ ಗೊತ್ತಿಲ್ಲಾ ಎಂದು ಯುವತಿ ಹೇಳುತ್ತಿದ್ದಾಳೆ.
Photo Credit : News Kannada

ಬೀದರ್: ಪ್ರಿಯಕರನ ಜೊತೆ ಮದುವೆ ಮಾಡಿಕೊಂಡಿದ್ದಕ್ಕೆ, ಕುಟುಂಬಸ್ಥರಿಂದ ಜೀವಭಯವಿದೆ ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮೆಟ್ಟಿಲೇರಿ ರಕ್ಷಣೆ ಕೋರಿದ್ದ ನವಜೋಡಿಗಳ ಪ್ರಕರಣ ತಿರುವು ಪಡೆದುಕೊಂಡಿದ್ದು, ಯುವತಿಗೆ ಈಗಾಗಲೇ ಮೊದಲ ಮದುವೆ ಆಗಿರುವ ವಿಚಾರ ಬಹಿರಂಗವಾಗಿದೆ. ಆದ್ರೆ ಮದುವೆ ಒತ್ತಾಯವಾಗಿ ಮಾಡಲಾಗದೆ, ನನಗೆ ಮದುವೆ ಆಗಿದ್ದೆ ಗೊತ್ತಿಲ್ಲಾ ಎಂದು ಯುವತಿ ಹೇಳುತ್ತಿದ್ದಾಳೆ.

ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.

ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದ ಲೊಕೇಶ್ ಹಾಗೂ ಭಾಲ್ಕಿ ತಾಲುಕಿನ ಕುರ್ನಳ್ಳಿ ನಿರ್ಮಲಾ ಪರಸ್ಪರ ಪ್ರೀತಿಸಿದ್ದಾರೆ. ಪ್ರೀತಿ ಬಳಿಕ ಅಕ್ಟೋಬರ್ 23 ರಂದು ಮದುವೆ ಆಗಿ, ಡಿಸೆಂಬರ್ 18 ರಂದು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯನ್ನು ಮಾಡಿಕೊಂಡಿದ್ದಾರೆ‌.

ಇನ್ನು ಯುವತಿ ನಾಪತ್ತೆ ಕುರಿತು ಜನವಾಡ ಠಾಣೆಯಲ್ಲಿ ಯುವತಿ ತಂದೆ ನೀಡಿದ ದೂರಿನ ಮೇರೆಗೆ ವಿಚಾರಣೆ ನಡೆಸಿದಾಗ,
ಯುವತಿಗೆ ಈಗಾಗಲೇ ನಿತೇಶ ಎಂಬುವವರು ಮದುವೆ ಆಗಿದೆ ಎಂಬ ಮಾಹಿತಿ ಬಹಿರಂಗವಾಗಿದ್ದು, ಪೊಟೋಗಳು ಕೂಡಾ ಪೊಲೀಸ್ ಠಾಣೆಗೆ ನೀಡಿದ್ದಾರೆ. ಆದ್ರೆ ಮೊದಲ ಮದುವೆ ವಿಷಯವನ್ನ ನವಜೋಡಿಗಳಾದ ಲೊಕೇಶ ಹಾಗೂ ನಿರ್ಮಲಾ ತಿರಸ್ಕರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು