ಶಹಾಪುರ ;ರಾತ್ರಿ ಕರ್ತವ್ಯ ಮುಗಿಸಿಕೊಂಡು ಮರಳಿ ಭೀ.ಗುಡಿಯ ಮನೆಗೆ ಪೊಲೀಸ್ ಜೀಪ್ ನಲ್ಲಿ ಹೊರಟಿದ್ದ ಡಿಎಸ್ಪಿ ವಾಹನ ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ಶಹಾಪುರ ನಗರದ ಇಂಡಸ್ಟ್ರಿಯಲ್ ಕಾಲೋನಿಯ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ನಡೆದಿದೆ.
ಪೆÇೀಲಿಸ್ ಜೀಪ್ ಮುಂಭಾಗ ನುಜ್ಜು ಗುಜ್ಜಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಜೀಪ್ ನಲ್ಲಿದ್ದ ಡಿಎಸ್ಪಿ ವೆಂಕಟೇಶ ಹುಗಿಬಂಡಿಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಿಂತ ಲಾರಿಗೆ ಪೊಲೀಸ್ ವಾಹನ ಡಿಕ್ಕಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.