News Karnataka Kannada
Sunday, April 28 2024
ಕಲಬುರಗಿ

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Photo Credit :

ಕಲಬುರಗಿ : ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಕುರಿತಾದ ತನಿಖೆಯನ್ನು ಸಿಐಡಿ ತಂಡದವರು ಮತ್ತಿಷ್ಟು ತೀವ್ರಗೊಳಿಸಿದ್ದು, ಶುಕ್ರವಾರ ಮತ್ತಿಬ್ಬರನ್ನು ಬಂಧಿಸಿದ್ದಾರೆ.

ಕಲಬುರಗಿ ನಗರದ ಜ್ಞಾನ ಜ್ಯೋತಿ ಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದ ಮತ್ತೊಬ್ಬ ಅಭ್ಯರ್ಥಿಯ ಬಂಧನವಾಗಿದೆ. ಅಕ್ರಮಕ್ಕೆ ಸಂಬಂಧಿಸಿದಂತೆ ವೀರೇಶ ಶಿರೂರ ಎನ್ನುವ ಅಭ್ಯರ್ಥಿಯನ್ನು ಹಾಗೂ ಆರೋಪಿ ಹಯ್ಯಾಳಿಗೆ ಸಹಕರಿಸಿದ ಆರೋಪದ ಮೇಲೆ ಅಫಜಲಪೂರ ಮೂಲದ ಶರಣಬಸಪ್ಪ ಎಂಬಾತನನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.

ಬ್ಲೂಟೂತ್ ಆಧಾರ: ಈ ಮುಂಚೆ ಒಎಂಆರ್ ಶೀಟ್ ತಿದ್ದುಪಡಿಯಲ್ಲಿ ಬಂಧನವಾದರೆ ಈಗ ಬ್ಯೂಟೂತ್ ಆಧಾರದ ಮೇಲೆ ಬಂಧನ ಕಾರ್ಯಾಚರಣೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11034
Gayathri Gowda

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು