ಕಲಬುರಗಿ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಜೆಪಿ ಹಿರಿಯ, ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಬಿಜೆಪಿ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಬೆಂಕಿ ಇಟ್ಟು ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎನ್ನುವ ಪ್ರಣಾಳಿಕೆಯೇ ದೇಶದ್ರೋಹದ ಪ್ರತೀಕ ಎಂದು ಸಿಡಿಮಿಡಿಗೊಂಡ ಈಶ್ವರಪ್ಪ, ಬಜರಂಗದಳ ದಳ ಬ್ಯಾನ್ ಮಾಡುತ್ತೇವೆ ಎಂದಿದ್ದಕ್ಕೆ ಹಿಂದೂಗಳಿಗೆ ನೋವಾಗಿದೆ ಎಂದು ಹರಿಹಾಯ್ದರು.
ಕಾಂಗ್ರೆಸ್ನ ಮನಸ್ಥಿತಿ ರಾಜ್ಯದ ಜನರಿಗೆ ಗೊತ್ತಾಗಿದೆ. ಎಲ್ಲಾ ಮುಸ್ಲಿಂಮರು ಒಂದೇ ಥರವಲ್ಲ. ಕೆಲ ಮುಸ್ಲಿಮರು ಕಾಂಗ್ರೆಸ್ನ ವಿರುದ್ಧವಾಗಿದ್ದಾರೆ. ಕೆಲವರು ಬಿಜೆಪಿ ಪರವಾಗಿಯೂ ಇದ್ದಾರೆ. ಆದರೆ, ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ಲೀಗ್ನ ಪ್ರಣಾಳಿಕೆ, ಮಹಮದ್ ಅಲಿ ಜಿನ್ನಾನ ಪ್ರಣಾಳಿಕೆ ಎಂದರು.
ಶಿಕ್ಷಕಿಯೊಬ್ಬಳು ನೆರೆಮನೆಯವರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಕಿಟಕಿ ಗ್ಲಾಸ್ ಒಡೆದಿರುವ ಘಟನೆ ಉತ್ತರಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ.
ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಉಪ್ಪು ತಿಂದವನು ನೀರು…
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಜಾಜಿನಗರ 6th ಬ್ಲಾಕ್ ನಲ್ಲಿ…
ರಾಜ್ಯದಲ್ಲಿ ಜನ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಯಿಂದ ಬದುಕುತ್ತಿದ್ದಾರೆ. ನಮ್ಮ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಪರಂವಃ ಸ್ಟುಡಿಯೋಸ್ ನಿರ್ಮಾಣದ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.…
ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ ಮತ್ತು ಕೇಳುವುದು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ…