News Karnataka Kannada
Monday, May 20 2024
ಕಲಬುರಗಿ

ಕೆಇಎ ಪರೀಕ್ಷೆ ಅಕ್ರಮ: ಪ್ರಕರಣ ಕೈ ಸೇರುತ್ತಿದ್ದಂತೆ ಮೂವರನ್ನು ವಶಕ್ಕೆ ಪಡೆದ ಸಿಐಡಿ

ಇತ್ತೀಚೆಗೆ ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಬಿಜೆಪಿ ಯವರು ಖಾಸಗಿ ಎಫ್​ಎಸ್​ಎಲ್ ರಿಪೋರ್ಟ್ ಬಿಡುಗಡೆ ಮಾಡಿದ್ದು, ಅದರಲ್ಲೂ ಪಾಕ್​ ಪರ ಘೋಷಣೆ ಕೂಗಿದ್ದು ಪಕ್ಕಾ ಆಗಿತ್ತು. ಹೀಗಾಗೇ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
Photo Credit : News Kannada

ಕಲಬುರಗಿ: ಕೆಇಎ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣ ಪೊಲೀಸರಿಂದ ಹಸ್ತಾಂತರವಾಗುತ್ತಿದ್ದಂತೆಯೇ ಸಿಐಡಿ ಕಾರ್ಯಚರಣೆ ಮುಂದುವರೆದಿದೆ. ಸಿಐಡಿ ಡಿವೈಎಸ್ಪಿ ತನ್ವೀರ್ ಹಾಗೂ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಟೀಂ ವಶಕ್ಕೆ ಪಡೆದಿದೆ. ಪ್ರಮುಖ ಆರೋಪಿಆರ್.ಡಿ.ಪಾಟೀಲ್​ ಸೂಚನೆಯಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿರುವ ಆರೋಪದಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ರಾಜ್ಯವಲ್ಲದೇ ಇಡೀ ದೇಶದಲ್ಲಿ ಭಾರಿ ಸಂಚಲ ಸೃಷ್ಟಿಸಿದ್ದ 545 ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಕರಣ ಕೈಗೆತ್ತಿಕೊಂಡು ಯಶಸ್ಸಿಯಾಗಿ ತನಿಖೆ ನಡೆಸಿರುವ ಸಿಐಡಿಗೆ ರಾಜ್ಯ ಸರ್ಕಾರ, FDA ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಪರೀಕ್ಷೆ ಅಕ್ರಮದ ಕೇಸ್ ಅನ್ನು ವಹಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು