News Karnataka Kannada
Sunday, May 05 2024
ಕೊಪ್ಪಳ

ಕುಷ್ಟಗಿ: ಸಿಡಿಲು ಬಡಿದು ಇಬ್ಬರು ಯುವಕರು ಸಾವು

Police in Mulubagil emptying a lake to investigate 8 years old murder case
Photo Credit :

ಕೊಪ್ಪಳ : ಭಾನುವಾರದಂದು ಕಲ್ಯಾಣ ಕರ್ನಾಟಕದಲ್ಲಿ ಸುರಿದ ಅಕಾಲಿಕ ಮಳೆಗೆ ಜನ ತತ್ತರಿಸಿದ್ದು, ಜೊತೆಗೆ ಭಾರಿ ಗಾಳಿಯಿಂದ ಬೆಳೆ ಕೂಡ ಹಾನಿಯಾಗಿದೆ. ಸಿಡಿಲಿನ ಹೊಡೆತಕ್ಕೆ ಯುವಕರಿಬ್ಬರು ಬಲಿಯಾಗಿದ್ದು, ಎರಡು ಜಾನುವಾರುಗಳು ಸಹ ಸಾವನ್ನಪ್ಪಿವೆ.

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಾಟಾಪುರ ಗ್ರಾಮದ 28 ವರ್ಷದ ಲಕ್ಷ್ಮಣ ಮಲ್ಲಪ್ಪ ಅಂಬಿಗೇರ ಹಾಗೂ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಬಂಕನೇರಿ ಗ್ರಾಮದ 21 ವರ್ಷದ ನಾಗರಾಜ ನಾಗೂರ ಸಿಡಿಲು ಬಡಿದು ಸಾವನಪ್ಪಿದ ನತದೃಷ್ಟರು.

ಬಿರುಗಾಳಿ, ಗುಡುಗು ಸಮೇತ ಸುರಿದ ಆಲಿಕಲ್ಲು ಮಳೆಗೆ ಹಲವು ಮರಗಳು ಉರುಳಿ ಬಿದ್ದಿದ್ದು, ಕೆಲವಡೆ ಬೆಳೆ ಸಹ ನಾಶವಾಗಿದೆ. ಅಲ್ಲದೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇವಲಾಪುರ ಸರ್ಕಾರಿ ಪ್ರೌಢ ಶಾಲೆಯ ತಗಡಿನ ಛಾವಣಿ ನೆಲಕ್ಕುರುಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು