News Karnataka Kannada
Thursday, May 02 2024
ಕೊಪ್ಪಳ

ನಿಂತಿದ್ದ ಕೆಕೆಆರ್​​ಟಿಸಿ ಬಸ್​​ಗೆ ಚುನಾವಣಾ ವೀಕ್ಷಕರ ವಾಹನ ಡಿಕ್ಕಿ

ನಿಂತಿದ್ದ ಕೆಕೆಆರ್​​ಟಿಸಿ ಸಾರಿಗೆ ಬಸ್​​ಗೆ ಚುನಾವಣಾ ವೀಕ್ಷಕರ ವಾಹನ ಡಿಕ್ಕಿ ಹೊಡೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಡೆದಿದೆ.
Photo Credit : NewsKarnataka

ಕೊಪ್ಪಳ: ನಿಂತಿದ್ದ ಕೆಕೆಆರ್​​ಟಿಸಿ ಸಾರಿಗೆ ಬಸ್​​ಗೆ ಚುನಾವಣಾ ವೀಕ್ಷಕರ ವಾಹನ ಡಿಕ್ಕಿ ಹೊಡೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಚುನಾವಣಾ ವೀಕ್ಷಕರ ವಾಹನ ಜಖಂಗೊಂಡಿದೆ.

ಚುನಾವಣಾ ವೀಕ್ಷಕರ ವಾಹನದ ಡ್ರೈವರ್​​ ಶಿವಾನಂದಗೆ ಗಂಭೀರ ಗಾಯವಾಗಿದೆ. ಓರ್ವ ಪೇದೆಗೂ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಗಂಗಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಮಾಹಿತಿ ಪಡೆದು ಗಂಗಾವತಿ ತಹಶಿಲ್ದಾರ್ ಯು.ನಾಗರಾಜ್ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು