ಕೊಪ್ಪಳ: ಕಾರಟಗಿ-ಯಶವಂತಪುರ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ರೈಲು ಯಶವಂತಪುರದಿಂದ ಕಾರಟಗಿ ನಿಲ್ದಾಣಕ್ಕೆ ಆಗಮಿಸುವ ವೇಳೆ ಘಟನೆ ನಡೆದಿದೆ.
ರೈಲ್ವೆ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಸದ್ಯ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ಹಳಿ ತಪ್ಪಿದರೂ ಯಾವುದೇ ಪ್ರಾಣಾಪಾಯವಾಗಿಲ್ಲ ರೈಲಿನ ಎಂಜಿನ್ ಸಂಪೂರ್ಣವಾಗಿ ಹಳ್ಳಿ ತಪ್ಪಿದ್ದು, ರೈಲ್ವೆ ನಿಲ್ದಾಣ ಸಮೀಪದಲ್ಲಿ ಅದರ ಬೋಗಿಗಳು ನಿಂತಿವೆ. ರೈಲ್ವೆ ಹಳಿ ತಪ್ಪಿದ್ದರಿಂದ 2 ರೈಲ್ವೆ ಸಂಚಾರದಲ್ಲಿ ಅಡೆತಡೆ ಉಂಟಾಗಿದೆ.
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…