News Karnataka Kannada
Monday, May 13 2024
ಕೊಪ್ಪಳ

ಕೊಪ್ಪಳ: ಬಿಜೆಪಿಗೆ ಸೋಲುವ ಭಯ ಶುರುವಾಗಿದೆ- ಸಿದ್ದರಾಮಯ್ಯ

Gujarat model to put hands in people's pockets and snatch them away: CM
Photo Credit : Facebook

ಕೊಪ್ಪಳ: ಮತದಾರರ ಮತಗಳನ್ನ ಬಿಜೆಪಿ ಕಳ್ಳತನ ಮಾಡುವ ಕೆಲಸ ಮಾಡಿದ್ದಾರೆ. ಆದರೆ ಅವರು ನ್ಯಾಯಾಂಗ ತನಿಖೆ ಮಾಡಿಸಲು ಒಪ್ಪುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಗೆ ಸೋಲುವೆವು ಎನ್ನುವ ಭಯ ಶುರುವಾಗಿದೆ. ಆದರೆ 28 ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಮತ್ತು ಸೇರ್ಪಡೆ ಮಾಡಿದ್ದಾರೆ. ಒಂದೊಂದು ಕ್ಷೇತ್ರದಲ್ಲಿ 50-60 ಸಾವಿರ ಜನರ ಹೆಸರು ಡಿಲೀಟ್ ಮಾಡಿದ್ದಾರೆ. ಅವರಿಗೆ ಮತ ಹಾಕಲ್ಲ ಎನ್ನುವವರನ್ನ ನೋಡಿ ಡಿಲೀಟ್ ಮಾಡಿದ್ದಾರೆ ಎಂದರು.

ಅಹಿಂದ ವರ್ಗದವರ ಮತ ಡಿಲೀಟ್ ಆಗಿವೆ. ಅದಕ್ಕೆ ನಾವು ಇದನ್ನು ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೇವೆ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು