News Karnataka Kannada
Thursday, May 02 2024
ಕೊಪ್ಪಳ

ಬಿಸಿಲಿನ ಧಗೆಯಿಂದ ಬರಡಾದ ಜಿಲ್ಲೆಗೆ ತಂಪೆರೆದ ವರುಣ

ಬಿಸಿಲಿನ ಧಗೆಯಿಂದ ಭೂಮಿ ಬರಡಾಗಿ ನಿಂತಿದೆ. ಬಿಸಿಲಿನ ಏರಿದ ಕಾವಿನಿಂದ ನೀರು ಮರೆಯಾಗಿದೆ. ಇಂತಹ ಸಮಯದಲ್ಲಿ ಬರದನಾಡು ಕೊಪ್ಪಳದಲ್ಲಿ ಜನರ ಪ್ರಾರ್ಥನೆಗೆ ವರುಣ ಒಲಿದು ಜಿಲ್ಲೆಯನ್ನು ತಂಪೆರಿದಿದ್ದಾನೆ.ಬರಗಾಲದಲ್ಲೂ ವರುಣನ ಆಗಮನ ಖುಷಿ ತಂದಿದೆ.
Photo Credit : NewsKarnataka

ಕೊಪ್ಪಳ: ಬಿಸಿಲಿನ ಧಗೆಯಿಂದ ಭೂಮಿ ಬರಡಾಗಿ ನಿಂತಿದೆ. ಬಿಸಿಲಿನ ಏರಿದ ಕಾವಿನಿಂದ ನೀರು ಮರೆಯಾಗಿದೆ. ಇಂತಹ ಸಮಯದಲ್ಲಿ ಬರದನಾಡು ಕೊಪ್ಪಳದಲ್ಲಿ ಜನರ ಪ್ರಾರ್ಥನೆಗೆ ವರುಣ ಒಲಿದು ಜಿಲ್ಲೆಯನ್ನು ತಂಪೆರಿದಿದ್ದಾನೆ.ಬರಗಾಲದಲ್ಲೂ ವರುಣನ ಆಗಮನ ಖುಷಿ ತಂದಿದೆ.

ಜಿಲ್ಲೆಯ ಹಲವಡೆ ಬಿರುಸಾದ ಮಳೆ ಸುರಿದಿದ್ದು , ಈ ವರ್ಷ ಮಳೆ ಸಮೃದ್ಧವಾಗಲಿ, ರೈತರ ಬಾಳು ಬೆಳಗಲಿ ಎಂದು ರೈತರು ಮಳೆರಾಯನಲ್ಲಿ ಬೇಡಿಕೊಂಡಿದ್ದಾರೆ.ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಗಾಳಿ ಮಳೆಯಿಂದ ಮನೆಯ ತಗಡಿನ ಛಾವಣಿ ಹಾರಿ ಹೋದ ಘಟನೆ ನಡೆದಿದೆ. ಗ್ರಾಮದ ದೇವಪ್ಪ ಗುಡದಾನೂರು ಎಂಬುವವರಿಗೆ ಸೇರಿದ ಮನೆಯ ಮೇಲೆ ಹಾಕಲಾಗಿದ್ದ ತಗಡಿನ ಛಾವಣಿ ಹಾರಿ ಹೋಗಿತ್ತು. ಅದೃಷ್ಟವಶಾತ್‌ ಯಾವುದೇ ಹಾನಿ ಉಂಟಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು