ಕಲಬುರಗಿ: ಬೆಂಗಳೂರಿನಲ್ಲಿರುವ ನನ್ನ ವಿಕಾಸಸೌಧ ಕಚೇರಿಗೆ 10 ದಿನಗಳ ಹಿಂದೆ ನಿನ್ನನ್ನು ಎನ್ ಕೌಂಟರ್ ಮಾಡಿ ಮುಗಿಸುತ್ತೇವೆ ಎಂದು ಪತ್ರ ಬಂದಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಅದು ಕಲಬುರಗಿಯಿಂದಲೇ ಪೋಸ್ಟ್ ಆಗಿದ್ದು ಕನ್ಫರ್ಮ್ ಆಗಿದೆ. ಇಬ್ಬರು ವ್ಯಕ್ತಿಗಳು ಸಹಿ ಮಾಡಿದ ಆ ಪತ್ರದ ಬಗ್ಗೆ ತನಿಖೆ ಮಾಡುವಂತೆ ವಿಧಾನ ಸೌಧ ಪೋಲೀಸರಿಗೆ ತಿಳಿಸಿದ್ದೇನೆ. ಮಾತ್ರವಲ್ಲ ಎಫ್ ಐಆರ್ ಸಹ ದಾಖಲಿಸಿದ್ದೇನೆ ಎಂದು ಅವರು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.
ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…
ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…
ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ…
ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…