News Karnataka Kannada
Tuesday, April 30 2024
ಕಲಬುರಗಿ

ಕಂದಾಯ ಇಲಾಖೆಯಿಂದ ಬೋರ್ ವೇಲ್ ಕೊರೆಸಿ ನೀರಿನ ಹಾಹಾಕಾರ ತಪ್ಪಿಸಿದ ಅಧಿಕಾರಗಳು

ಭೀಕರ ಬರಗಾಲ ಎದುರಿಸುತ್ತಿರುವ ಕರ್ನಾಟಕದ ಜನತೆಗೆ ಕುಡಿಯುವ ನೀರು ಸಿಗದಂತಹ ಪರಸ್ಥಿತಿ ಎದುರಾಗಿದೆ. ‌
Photo Credit : NewsKarnataka

ಕಲಬುರಗಿ: ಭೀಕರ ಬರಗಾಲ ಎದುರಿಸುತ್ತಿರುವ ಕರ್ನಾಟಕದ ಜನತೆಗೆ ಕುಡಿಯುವ ನೀರು ಸಿಗದಂತಹ ಪರಸ್ಥಿತಿ ಎದುರಾಗಿದೆ. ‌

ಅಫಜಲಪುರ ತಾಲೂಕಿನ ದಿಕ್ಸಂಗಾ(ಕೆ) ಗ್ರಾಮದ ಜೈಭೀಮ ನಗರದ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದ ಯುವ ಮುಖಂಡ ಪ್ರಶಾಂತ ಮ್ಯಾಕೇರಿ ಸತತ ಪತ್ರಗಳ ಮುಖಾಂತರ ಅಧಿಕಾರಿಗಳಿಗೆ ಮನವಿ ಮಾಡಿ ಬೋರ್ ವೇಲ್ ಯಶಸ್ವಿಯಾಗಿದ್ದಾರೆ .

ಸಂತಸದ ವಿಷಯವೇನೆಂದರೆ ಅಧಿಕಾರಿಗಳಿಗೆ ನೀರಿನ ಸಮಸ್ಯೆಯನ್ನು ಹತ್ತು ಹಲವು ಬಾರಿ ತಿಳಿಸಿ ಗ್ರಾಮದ ಜನರಿಗೆ ಕುಡಿಯುವ ನೀರು ಒದಗಿಸಲು ಪರದಾಡಿದ ಮ್ಯಾಕೇರಿ ಪ್ರಯತ್ನಕ್ಕೆ ಬೋರ್ ವೇಲ್ ನಲ್ಲಿ ನೀರು ಬಂದಿದೆ.

ಇದರಿಂದ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಕ್ಕಮಟ್ಟಿಗೆ ಬಗೆಹರಿದಂತೆ ಕಾಣುತ್ತಿದೆ. ಗ್ರಾಮದ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿ ವೃಂದಕ್ಕೆ ಪ್ರಶಾಂತ ಮ್ಯಾಕೇರಿ ಸೇರಿದಂತೆ ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು