News Karnataka Kannada
Thursday, May 09 2024
ರಾಯಚೂರು

ಪುರಾತತ್ವ ಇಲಾಖೆಯಿಂದ ನಿರ್ಲಕ್ಷ್ಯಕ್ಕೆ ಒಳಗಾದ ವಿಗ್ರಹಗಳಿಗಾಗಿ ರಾಜ್ಯಗಳ ನಡುವೆ ಪೈಪೋಟಿ

ದೇವಸುಗೂರು ಬಳಿ ಕೃಷ್ಣಾ ನದಿಯಲ್ಲಿ ದೊರೆತ ವಿಗ್ರಹಗಳಿಗಾಗಿ ಕರ್ನಾಟಕ ಹಾಗು ತೆಲಂಗಾಣದ ಅರ್ಚಕರು ಹಾಗೂ ಭಕ್ತರು ಪೈಪೋಟಿಗೆ ಇಳಿದಿದ್ದಾರೆ. ಪುರಾತತ್ವ ಇಲಾಖೆಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಷ್ಣು ಮೂರ್ತಿ ಮತ್ತು ಶಿವಲಿಂಗಗಳು ಯಾರಿಗೆ ಸೇರಿದ್ದು ಎಂಬ ಬಗ್ಗೆ ಗುದ್ದಾಟ ಏರ್ಪಟ್ಟಿದೆ.
Photo Credit : News Kannada

ರಾಯಚೂರು: ದೇವಸುಗೂರು ಬಳಿ ಕೃಷ್ಣಾ ನದಿಯಲ್ಲಿ ದೊರೆತ ವಿಗ್ರಹಗಳಿಗಾಗಿ ಕರ್ನಾಟಕ ಹಾಗು ತೆಲಂಗಾಣದ ಅರ್ಚಕರು ಹಾಗೂ ಭಕ್ತರು ಪೈಪೋಟಿಗೆ ಇಳಿದಿದ್ದಾರೆ. ಪುರಾತತ್ವ ಇಲಾಖೆಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಷ್ಣು ಮೂರ್ತಿ ಮತ್ತು ಶಿವಲಿಂಗಗಳು ಯಾರಿಗೆ ಸೇರಿದ್ದು ಎಂಬ ಬಗ್ಗೆ ಗುದ್ದಾಟ ಏರ್ಪಟ್ಟಿದೆ.

ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾದ ಬಾಲರಾಮನನ್ನು ಹೋಲುವಂತಿರುವ ದಶವತಾರಿ ವಿಷ್ಣುರೂಪದ ವೆಂಕಟೇಶ್ವರ ಸ್ವಾಮಿ ವಿಗ್ರಹವನ್ನು ದೇವಸುಗೂರಿನ ರಾಮಲಿಂಗೇಶ್ವರ ದೇವಾಲಯದಲ್ಲಿ ಇಡಲಾಗಿದೆ. ಉಳಿದ ವಿಗ್ರಹಗಳನ್ನು ಕೃಷ್ಣಾನದಿಯಲ್ಲೇ ಬಿಡಲಾಗಿದೆ.

ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ವಿಗ್ರಹಗಳ ದರ್ಶನಕ್ಕಾಗಿ ಜನ ಕಾಲುದಾರಿಯನ್ನು ಆಶ್ರಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು