ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿಯ ಬುದ್ದಿನಿ ಎಸ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ನೀರಿನ ತೊಟ್ಟಿಯಲ್ಲಿ (ಸಂಪ್) ನಾಗರಹಾವು ಕಾಣಿಸಿಕೊಂಡಿದೆ.
ವಿಷಯ ತಿಳಿದ ಬುದ್ದಿನಿ ಎಸ್ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ನಾಗರದಪ್ಪ ದೇವರಮನಿ ಮತ್ತು ಮುಖಂಡ ಬಸವರಾಜ ಈಳಿಗೇರ ಅವರು ಮಸ್ಕಿಯಿಂದ ಹಾವು ಹಿಡಿಯುವ ಶಾಂತಯ್ಯಸ್ವಾಮಿ ಅವರನ್ನು ಕರೆತಂದು ನೀರಿನಲ್ಲಿ ನಾಗರಹಾವನ್ನು ಹಿಡಿದು ರಕ್ಷಿಸಿದ್ದಾರೆ.
ನಂತರ ಹಾವನ್ನು ದೂರದ ಕಾಡಿಗೆ ಬಿಡಲಾಯಿತು. ಶಾಲೆಯ ಪ್ರಾಂಶುಪಾಲ ಕಳಕಪ್ಪ ಹಾದಿಮನಿ, ಶಿಕ್ಷಕ ಆದೇಶ್ ಸನಬಾಳ, ಗ್ರಾಮಸ್ಥ ಪಂಪಣ್ಣ ಬಡಿಗೇರ ಮತ್ತಿತರರು ಉಪಸ್ಥಿತರಿದ್ದರು.
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ