ರಾಯಚೂರು: ಕಾಂಗ್ರೆಸ್ ನವರು ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧದ ಕಮಿಷನ್ ದಂಧೆ ಆರೋಪ ಮಾಡುವವರು ಮೊದಲು ದಾಖಲೆ ಒದಗಿಸಲಿ.ರಾಜ್ಯದ ಎಲ್ಲ ಶಾಸಕರು ಕಮೀಷನ್ ಪಡೆದಿದ್ದೇ ಆದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಕೂಡ ಸೇರಿದ್ದಾರೆ ಎಂದರ್ಥ ಎಂದು ಹೇಳಿದರು.
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ಅಲ್ಲ. ಅದು ಕಂದಾಯ ಇಲಾಖೆ ಸ್ಥಳ. ಈಗಾಗಲೇ ಸ್ವಾತಂತ್ರ್ಯ ದಿನಾಚರಣೆ ಅಲ್ಲಿ ಮಾಡಲಾಗಿದೆ. ಹೈಕೋರ್ಟ್ ನೀಡಿದ ಸೂಚನೆ ಮೇಲೆ ಸರ್ಕಾರ ತಿರ್ಮಾನ ಮಾಡಲಿದೆ ಎಂದರು.
ಜಿಲ್ಲೆಯಾದ್ಯಂತ 8 ಸಾವಿರ ಎಕರೆ ಮಾವು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಕೆಗೆ ಉತ್ತಮ ಗುಣಮಟ್ಟದ ಮಾವು ನೀಡಬೇಕೆನ್ನುವ ಉದ್ದೇಶದಿಂದ…
ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದವೇರಿದ ಸಲಗ ನಡೆಸಿದ ದಾಳಿಗೆ ಉಸಿರು ನಿಲ್ಲಿಸಿದ ದಸರಾ ಆನೆ ಅರ್ಜುನನ ನೆನಪು ಮಾಸುವ…
ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಮುಕ್ತಾಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಕಾದಿದೆ. ಪ್ಲೇ…
ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಅವರು ಭೇಟಿ ನೀಡಿ ದೇವರ ದರ್ಶನ…
ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತೆ ಕೋಟ್ಯಾಧೀಶನಾಗಿದ್ದಾನೆ.