News Karnataka Kannada
Thursday, May 02 2024
ಯಾದಗಿರಿ

ದೋರನಹಳ್ಳಿ ಸಿಲಿಂಡರ್ ಸ್ಫೋಟ ದುರಂತ: ಸಾವಿನ ಸಂಖ್ಯೆ 14 ಕ್ಕೆ ಏರಿಕೆ

Dead Body
Photo Credit :

ಶಹಾಪುರ : ತಾಲೂಕಿನ ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪಿನಲ್ಲಿ ಫೆ.25 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು, ಅದರಲ್ಲಿ ಶನಿವಾರ ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

ಈರಣ್ಣ ಹಣಮಂತ್ರಾಯ ಇಜೇರಿ (50) ಮತ್ತು ನಾಗಣ್ಣ ವೀರಬಸಪ್ಪ ಹಳ್ಳದ (47) ಮೃತಪಟ್ಟಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ. ಉಳಿದ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಗ್ರಾಮದಲ್ಲಿ ಸಾವಿನ ಮನೆಗಳೇ ಹೆಚ್ಚಾಗಿ ಕಾಣುತ್ತಿದ್ದು, ಜನರು ಕಣ್ಣೀರಿನಲ್ಲಿ ಮುಳುಗಿ ಹೋಗಿದ್ದಾರೆ.

ಈರಣ್ಣ ಹಣಮಂತ್ರಾಯ ಇಜೇರಿ, ನಾಗಣ್ಣ ವೀರಬಸಪ್ಪ ಹಳ್ಳದ ಕಲಬುರಗಿ ಬಸವೇಶ್ವರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು