ಯಾದಗಿರಿ: ಉಪ್ಪಿಟ್ಟು ಸೇವಿಸಿ 50 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವರಾದ್ಯ ವರ್ಧಕ ಹಾಸ್ಟೆಲ್ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸದ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಸಲುವಾಗಿ ದಾಖಲು ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಘಟನ ಸ್ಥಳಕ್ಕೆ ಆಗಮಿಸಿದ್ದು, ಉಪಾಹಾರದಲ್ಲಿ ಹಾವಿನ ಮರಿ ಇತ್ತು ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ತನಿಖೆ ನಡೆಸುತ್ತಿದ್ದಾರೆ.
ಯಾದಗಿರಿಯಲ್ಲಿ ಉಪ್ಪಿಟ್ಟು ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.