ಯಾದಗಿರಿ: ಗೋಗಿ ಪೊಲೀಸ್ ಠಾಣೆಯ ಹೊಸಕೇರಾ ಗ್ರಾಮದ ಸಿಮಾಂತರದ ಹೊಲದಲ್ಲಿ ಹತ್ತಿ ಬೆಳೆ ನಡುವೆ ಗಾಂಜಾ ಬೆಳೆದಿರುವುದು ಬಗ್ಗೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಮಾಹಿತಿ ಬಂದ ಮೇರೆಗೆ ಪಿ.ಎಸ್.ಐ ಗೋಗಿ ಮತ್ತು ಸಿಬ್ಬಂದಿಯವರು ದಾಳಿ ಮಾಡಿ ಹೋಸಕೇರಾ ಗ್ರಾಮದ ದೇವೇಂದ್ರಪ್ಪ ತಂದೆ ಗೂಳಪ್ಪ ಕಿಲಾರಿ ಇವರ ಹೊಲದಲ್ಲಿ ಹತ್ತಿ ಬೆಳೆದಿದೆ.
ಬೆಳೆದ 16 ಗಾಂಜಾ ಗಿಡಗಳನ್ನು ಪಂಚರ ಸಮಕ್ಷೇಮ ಕಿತ್ತಿ ಮಣ್ಣನ್ನು ತೆಗೆದು ತೂಕ ಮಾಡಲಾಗಿ ಒಟ್ಟು 3 ಕೆ.ಜಿ. 162 ಗ್ರಾಂ. ಅಂದಾಜು ಮೌಲ್ಯ 10,000/- ರೂ ಎಂದು ಅಂದಾಜಿಸಲಾಗಿದೆ.
ಗಾಂಜಾ ವಶಪಡಿಸಿಕೊಂಡು ಗೋಗಿ ಠಾಣಾದಲ್ಲಿ ಪ್ರಕರಣ ದಾಖಲಿಸಕೊಂಡು ಆರೋಪಿ ದೇವೇಂದ್ರಪ್ಪನಿಗೆ ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಡಾ. ವೇದಮೂರ್ತಿ ಪೊಲೀಸ್ ಅಧೀಕ್ಷಕರು ಯಾದಗಿರಿ ತಿಳಿಸಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.