News Karnataka Kannada
Saturday, May 11 2024
ಕರಾವಳಿ

ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಪೇಜಾವರ ಸಂತಾಪ

Photo Credit :

ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಪೇಜಾವರ ಸಂತಾಪ

ಉಡುಪಿ: ದೇಶ ಕಂಡ ಧೀಮಂತ ನಾಯಕ ಹಾಗೂ ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ. ದೆಹಲಿಯ ಐಮ್ಸ್ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದೆ ವಾಜಪೇಯಿ ಅವರಿಗೆ ಹಿರಿಯ ಯತಿಗಳಾದ ಪೇಜಾವರ ಶ್ರೀಗಳು ಸಂತಾಪ ಸೂಚಿಸಿದ್ದಾರೆ.

ತನ್ನ ಕಳೆದ ಪರ್ಯಾಯದಲ್ಲಿ ಅಟಲ್ ಜಿ ಭಾಗಿಯಾಗಿದ್ದರು ಎಂದು ಶ್ರೀಗಳು ಅವರನ್ನು ಸ್ಮರಿಸಿದರು. ಈ ದೇಶ ಕಂಡ ಧೀಮಂತ ನಾಯಕರಲ್ಲಿ ವಾಜಪೇಯಿ ಕೂಡ ಒಬ್ಬರು. ದೇಶದ ಒಳಿತಿಗಾಗಿ ರಾತ್ರಿ ಹಗಲೆಂದು ದುಡಿದವರು.

ಅವರ ಅಗಲುವಿಕೆ ದೇಶಕ್ಕೆ ದೊಡ್ಡ ಹೊಡೆತ. ಇಂತಹ ನಾಯಕರನ್ನು ಕಳೆದು ನಾವು ನಮ್ಮ ಶಕ್ತಿಯನ್ನು ಕಳೆದುಕೊಂಡಂತೆ ಎಂದು ಸಂತಾಪ ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
192
Shreyas Vittal

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು