News Karnataka Kannada
Sunday, May 19 2024
ಕರಾವಳಿ

ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ

Photo Credit :

ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಎನ್ ಐ ಟಿ ಕೆಯ ವಿದ್ಯಾರ್ಥಿಯೊಬ್ಬ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ವೇಳೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಹಾರಾಷ್ಟ್ರದ ಆನಂದ ಪಾಠಕ್ ಎಂದು ಗುರುತಿಸಲಾಗಿದೆ.

ಈತ ಮೂರನೇ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಯಾಗಿದ್ದಾನೆ. ಪಠ್ಯೇತರ ಚಟುವಟಿಕೆ ಯಾದ ಮ್ಯೂಸಿಕಲ್ ಕ್ಲಬ್ ನ ತರಗತಿಗಾಗಿ 6ನೆಯ ಮಹಡಿಗೆ ತೆರಳಿದ್ದ. ಮೆಕ್ಯಾನಿಕಲ್ ವಿಭಾಗದ ಪ್ರೊಫೆಸರ್ ಒಬ್ಬರು ಹಾಜರಾತಿ ಕೊರತೆಯ ಕುರಿತಂತೆ ವಿದ್ಯಾರ್ಥಿ ಆನಂದ್ ಪಾಠಕ್ಕೆ ಗಂಭೀರವಾದ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

 

ಈ ಭೀತಿಯಿಂದ ಆತ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು