ಪಡುಬಿದ್ರಿ: ನರೇಂದ್ರ ಮೋದಿ ಅವರು ಹೋದಕಡೆಯೆಲ್ಲಾ 70 ವರ್ಷಗಳಿಂದ ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುತ್ತಾರೆ. ಇದು ದೇಶದ ಹಿರಿಯರು, ರೈತರು, ಬಡವರ ಶ್ರಮಕ್ಕೆ ಮಾಡಿದ ಅಪಮಾನ ಎಂದು ಪಡುಬಿದ್ರಿಯಲ್ಲಿ ಮಂಗಳವಾರ ಮಧ್ಯಾಹ್ನ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಭಿಪ್ರಾಯಪಟ್ಟರು.
ಕೇವಲ ಒಬ್ಬ ವ್ಯಕ್ತಿಯಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ದೇಶದ ಪ್ರಗತಿಗೆ ನಿಮ್ಮ ತಂದೆ-ತಾಯಿ, ಬಡವರು, ಸಣ್ಣ ಉದ್ಯಮಿಗಳ ಅವಿರತ ಶ್ರಮವೇ ಕಾರಣ. ಆದರೆ ಮೋದಿ ಅವರು 70 ವರ್ಷಗಳಿಂದ ಯಾವುದೇ ಪ್ರಗತಿ ಆಗಿಲ್ಲವೆಂದು ಹೇಳುತ್ತಾ ಇರುವುದು ಇವರೆಲ್ಲರಿಗೂ ಮಾಡಿರುವ ಅವಮಾನವೆಂದು ರಾಹುಲ್ ಗಾಂಧಿ ತಿಳಿಸಿದರು.
ದೇಶದಲ್ಲಿ ಟೆಲಿಕಾಂ ಕ್ರಾಂತಿಯಾಗಲು ಕರ್ನಾಟಕದ ಯುವಜನರು ಕಾರಣ. ಕರ್ನಾಟಕದ ಯುವಜನರು ಟೆಲಿಕಾಂ ಕ್ರಾಂತಿಗೆ ಅವಿರತವಾಗಿ ದುಡಿದಿದ್ದಾರೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…
ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…