ಸುಳ್ಯ: ಕನ್ನಡ ಜಾನಪದ ಪರಿಷತ್ ನ ದ.ಕ ಜಿಲ್ಲಾ ಅಧ್ಯಕ್ಷರಾಗಿ ನೆಹರೂ ಮೆಮೊರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿ ಆಯ್ಕೆಯಾಗಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ, ಶಾಸಕ ರೇವಣ್ಣ ಅವರು ಅಮಾಯಕ…
ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಬೆಂಗಳೂರಿಗೆ ಸುಮಾರು ಆರು ತಿಂಗಳ ನಂತರ ನಗರದ ಬಹುತೇಕ ಕಡೆ ಗುರುವಾರ ಸಂಜೆ, ಗುಡುಗು–ಮಿಂಚು ಸಹಿತ…
ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಆರೋಪಿಸಿದರು.
ಚಿನ್ನ ಮತ್ತು ಬೆಳ್ಳಿ ಬೆಲೆ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ…
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…