ಬಂಟ್ವಾಳ: ಕಲ್ಲಡ್ಕ ದಲ್ಲಿ ಎಂಟು ತಿಂಗಳ ಹಿಂದೆ ನಡೆದ ಚೂರಿ ಹಿರಿತ ಪ್ರಕರಣದ ಆರೋಪಿ ಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ವೀರಕಂಭ ನಿವಾಸಿ ಕೇಶವ ಎಂಬಾತನಿಗೆ ಕಲ್ಲಡ್ಕ ದಲ್ಲಿ ಎಂಟು ತಿಂಗಳ ಹಿಂದೆ ಚೂರಿ ಇರಿತ ಮಾಡಿದ ಆರೋಪಿ ಫಾರೂಕ್ ಯಾನೆ ಚೆನ್ನ ಫಾರೂಕ್ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ.
ಈತನನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕ ಚಂದ್ರಶೇಖರ್ , ಅಪರಾದ ವಿಭಾಗದ ಎಸ್.ಐ. ಹರೀಶ್, ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ ನೇತೃತ್ವದಲ್ಲಿ ಕಲ್ಲಡ್ಕ ದ ಲ್ಲಿ ತೌಪೀಕ್ ಎಂಬಾತನ ಮನೆಯಿಂದ ಬಂಧಿಸಲಾಗಿದೆ. ಆರೋಪಿ ಫಾರೂಕ್ ಗೆ ಆಶ್ರಯ ನೀಡಿದ ಕಲ್ಲಡ್ಕ ನಿವಾಸಿ ತೌಪೀಕ್ ಎಂಬವನನ್ನು ಕೂಡಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಫಾರೂಕ್ ವಿರುದ್ದ ಈ ಹಿಂದೆ ಕಲ್ಲಡ್ಕ ದಲ್ಲಿ ನಡೆದ ಕೋಮು ಗಲಭೆಯ ಆರೋಪದ ಪ್ರಕರಣ ದಾಖಲಾಗಿತ್ತು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…
ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…
'ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…
ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…
ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…