News Karnataka Kannada
Saturday, May 04 2024
ಕರಾವಳಿ

ಕೊಂಬೆಟ್ಟು ಪ್ರೌಢಶಾಲೆಯ ಶಿಕ್ಷಕರ ನಿಯಮ ಬಾಹಿರ ವರ್ಗಾವಣೆ ವಿರೋಧಿಸಿ ಪ್ರತಿಭಟನೆ

Photo Credit :

ಕೊಂಬೆಟ್ಟು ಪ್ರೌಢಶಾಲೆಯ ಶಿಕ್ಷಕರ ನಿಯಮ ಬಾಹಿರ ವರ್ಗಾವಣೆ ವಿರೋಧಿಸಿ ಪ್ರತಿಭಟನೆ

ಪುತ್ತೂರು: ಶಿಕ್ಷಕರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಇಂದು ಪ್ರತಿಭಟನೆ ನಡೆಸಿದ ಘಟನೆಯು ನಡೆದಿದೆ.

ಸರಕಾರಿ ಶಾಲೆಯೆಂಬ ಪೋಷಕರಲ್ಲಿರುವ ಕೀಳರಿಮೆಯನ್ನು ದೂರ ಮಾಡಬೇಕೆಂದು ಸರಕಾರದ ಆದೇಶದಂತೆ ಕೊಂಬೆಟ್ಟು ಸರಕಾರಿ ಪ್ರೌಢ ಶಾಲೆಯ ಶಿಕ್ಷಕರು ಸೇರಿಕೊಂಡು ಶಿಕ್ಷಣ ವ್ಯವಸ್ಥೆಯೇ ಮೆಚ್ಚುವಂತಹ ವಿಶೇಷ ದಾಖಲಾತಿ ಅಭಿಯಾನ ‘ಕಲನ’ ಮೂಲಕ ಅತೀ ಹೆಚ್ಚಿನ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿದ ಬಳಿಕ ಇದೀಗ ನಿಯಮ ಬಾಹಿರವಾಗಿ ಶಾಲೆಯಲ್ಲಿ ಹೆಚ್ಚುವರಿ 6 ಶಿಕ್ಷಕರು ಎಂದು ಪರಿಗಣಿಸಿ ಅವರಿಗೆ ವರ್ಗಾವಣೆ ಆದೇಶ ನೀಡಿರುವುದು ಸರಿಯಲ್ಲ. ಶಿಕ್ಷಕರ ವರ್ಗಾವಣೆ ಆದೇಶದವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಜು. 11ರಂದು ಶಾಲೆಯ ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಯಲ್ಲಿನ ಶಿವಸದನದಲ್ಲಿ ಸಭೆ ನಡೆಸಿ ಬಳಿಕ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
185

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು