News Karnataka Kannada
Sunday, April 28 2024
ಕರಾವಳಿ

ಚುನಾವಣಾ ಅಕ್ರಮ ಆರೋಪ- ರಮಾನಾಥ ರೈ ಸ್ಪರ್ಧೆಗೆ ಅಡ್ಡಿಯಿಲ್ಲ: ಜಿಲ್ಲಾಧಿಕಾರಿ

Photo Credit :

ಚುನಾವಣಾ ಅಕ್ರಮ ಆರೋಪ- ರಮಾನಾಥ ರೈ ಸ್ಪರ್ಧೆಗೆ ಅಡ್ಡಿಯಿಲ್ಲ: ಜಿಲ್ಲಾಧಿಕಾರಿ

ಮಂಗಳೂರು: ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ರಮಾನಾಥ ರೈ ಅವರುಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಯಾವುದೇ ತೊಡಕಾಗುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಖಾರಿ ಸಸಿಕಾಂತ್ ಸೆಂಥಿಲ್ ಅವರು ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮಾನಾಥ ರೈ ವಿರುದ್ಧದ ಆರೋಪ ತನಿಖೆಯ ಹಂತದಲ್ಲಿದೆ. ಚುನಾವಣೆ ಮೊದಲು ವಿಚಾರಣೆ ಮುಗಿದು ಅಪರಾಧ ಸಾಬೀತಾದರೆ ಮಾತ್ರವೇ ಚುನಾವಣೆ ಸ್ಪರ್ಧೆಗೆ ಅಡ್ಡಿಯಾಗಬಹುದು.

ರೈ ಚುನಾವಣೆ ಸ್ಪರ್ಧಿಸಿದರೆ ನಾಮಪತ್ರದ ಜತೆಗೆ ಪ್ರಮಾಣಪತ್ರದಲ್ಲಿ ಈ ಪ್ರಕರಣದ ಬಗ್ಗೆಯೂ ಮಾಹಿತಿ ನೀಡಬೇಕು ಎಂದು ಹೇಳಿದರು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು