News Karnataka Kannada
Sunday, April 28 2024
ಕರಾವಳಿ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ– ಎಡ್ವರ್ಡ್‌ ಡಿಸೋಜಗೆ ರಾಜ್ಯ ಪ್ರಶಸ್ತಿ

Teacher 04092021
Photo Credit :

ಮಂಗಳೂರು: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಬಿಡುಗಡೆ ಮಾಡಿದ್ದಾರೆ. ಬೆಳ್ತಂಗಡಿ ತಾಳ್ಲೂಕಿನ ಕಟ್ಟಡ ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕ ಎಡ್ವರ್ಡ್‌ ಡಿಸೋಜ ಅವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಣ ಪ್ರಶಸ್ತಿ ಲಭಿಸಿದೆ.

ಕಿರಿಯ ಪ್ರಾಥಮಿಕ ವಿಭಾಗ: ಚೇತನಾ ಕುಮಾರಿ ಪಿ.ವಿ. (ಕುದ್ರಬೆಟ್ಟು–ಬಂಟ್ವಾಳ), ಪಿ. ಶಿವಾನಂದ ಭಂಡಾರಿ (ಬೊಳ್ಳುಕಲ್ಲು–ಬೆಳ್ತಂಗಡಿ), ಸುರೇಖಾ ಕೆ. (ಬಸ್ತಿ ಗಾರ್ಡನ್‌–ಮಂಗಳೂರು ಉತ್ತರ), ಪ್ರತಿಮಾ ಹೆಬ್ಬಾರ (ಬಗಂಬಿಲ– ಮಂಗಳೂರು ದಕ್ಷಿಣ), ಅರ್ಚನಾ (ಪೆಂಚಾರು–ಮೂಡುಬಿದಿರೆ), ಶಾಂತಕುಮಾರಿ (ಚೆನ್ನಾವರ–ಪುತ್ತೂರು), ಶ್ವೇತಾ ಕೆ. (ಅಚ್ರಪ್ಪಾಡಿ–ಸುಳ್ಯ).

ಹಿರಿಯ ಪ್ರಾಥಮಿಕ ವಿಭಾಗ: ಸುಚೇತಾ (ಕೆದಿಲ–ಬಂಟ್ವಾಳ), ಅಮಿತಾನಂದ ಹೆಗ್ಡೆ (ಬಂಗಾಡಿ–ಬೆಳ್ತಂಗಡಿ), ಪಾವನಾ ಕೆ. (ಕಾಪಿಕಾಡು– ಮಂಗಳೂರು ಉತ್ತರ), ಸುರೇಶ್‌ ರಾವ್‌ (ನಾಲ್ಯಪದವು– ಮಂಗಳೂರು ದಕ್ಷಿಣ), ರಾಜೀವ್‌ ಶೆಟ್ಟಿ (ಅಳಿಯೂರು–ಮೂಡುಬಿದಿರೆ), ಶೀನಪ್ಪ ನಾಯ್ಕ್‌ ಎನ್‌. (ಗೋಳಿತೊಟ್ಟು–ಪುತ್ತೂರು), ಸುನಂದಾ ಜಿ. (ಪೇರಾಲು–ಸುಳ್ಯ).

ಪ್ರೌಢಶಾಲಾ ವಿಭಾಗ: ವೆಂಕಟರಮಣ ಆಚಾರ್ಯ (ಸಜಿಪಮೂಡ– ಬಂಟ್ವಾಳ), ಅಜಿತ್‌ಕುಮಾರ್ (ಗೇರುಕಟ್ಟೆ– ಬೆಳ್ತಂಗಡಿ), ಸುಂದರ್‌ (ನಡುಗೋಡು–ಮಂಗಳೂರು ಉತ್ತರ), ಎವರೆಸ್ಟ್‌ ಫೆಲಿಕ್ಸ್‌ ಕ್ರಾಸ್ತಾ (ಜೆಪ್ಪು–ಮಂಗಳೂರು ದಕ್ಷಿಣ), ಶಂಕರ ನಾಯ್ಕ್‌ (ಕಲ್ಲಮಂಡ್ಕೂರು–ಮೂಡುಬಿದಿರೆ), ಗೀತಾಮಣಿ ಎಸ್‌. (ಕೊಂಬೆಟ್ಟು– ಪುತ್ತೂರು), ಕೆಂಚವೀರಪ್ಪ (ಮರ್ಕಂಜ–ಸುಳ್ಯ).

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು