Categories: ಕರಾವಳಿ

ಜೆ.ಇ.ಇ.ಆರ್ಕ್, ಬಿ. ಪ್ಲಾನಿಂಗ್ ರಾಷ್ಟ್ರಮಟ್ಟದ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮೂಡುಬಿದಿರೆ: ರಾಷ್ಟ್ರಮಟ್ಟದ ಜೆ.ಇ.ಇ.ಆರ್ಕ್ ಮತ್ತು ಬಿ.ಪ್ಲಾನಿಂಗ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 52 ವಿದ್ಯಾರ್ಥಿಗಳು 90 ಪರ್ಸಂಟೈಲ್‍ಗಿಂತ ಅಧಿಕ ಫಲಿತಾಂಶವನ್ನು ಗಳಿಸಿದ್ದಾರೆ.

ಜೆ.ಇ.ಇ. ಆರ್ಕ್‍ನಲ್ಲಿ ವಿದ್ಯಾರ್ಥಿಗಳಾದ ಮೊನೇಷ್‍ಎಸ್ (99.53), ಶ್ರುತಿ ವಿನಯ್ ವರ್ನೆಕರ್ (99.31), ತುಷಾರ್ ಬೀಡೆ (99.02), ಸ್ಪೂರ್ತಿ ಜಿ (98.75), ಚಂದನ್‍ರಾಜೇಂದ್ರ ನರಸಗೌಡ (97.69), ಸಮರ್ಥ್ ವಿರುಪಾಕ್ಷಿಅವತಿ (97.30), ನಂದನ ಪಿ (96.40), ಸಂಚಿತ ಮನೋಜ್ ಶೆಟ್ಟಿ (95.77),ಅಭಿಷೇಕ್ ವಿ ಬಿ (95.72),ರಕ್ಷಾ ಎಮ್ (95.50)  ಫಲಿತಾಂಶವನ್ನು ಗಳಿಸಿದ್ದಾರೆ ಮತ್ತು ಬಿ ಪ್ಲಾನಿಂಗ್‍ನಲ್ಲಿಮೊನೇಷ್‍ಎಸ್ (99.09),  ರೋಶನ್‍ಕುಮಾರ್‍(98.55),  ನಂದನ ಪಿ (95.53),  ವರ್ದನ್ ಸುರೋಷಿ (95.11) ಫಲಿತಾಂಶವನ್ನು ಗಳಿಸಿದ್ದಾರೆ.

90 ಪರ್ಸಂಟೈಲ್‍ಗಿಂತ ಮೇಲೆ 52 ವಿದ್ಯಾರ್ಥಿಗಳು, 85 ಪರ್ಸಂಟೈಲ್‍ಗಿಂತ ಮೇಲೆ 74 ವಿದ್ಯಾರ್ಥಿಗಳು, 80 ಪರ್ಸಂಟೈಲ್‍ಗಿಂತ ಮೇಲೆ 91 ವಿದ್ಯಾರ್ಥಿಗಳು, 75 ಪರ್ಸಂಟೈಲ್‍ಗಿಂತ ಮೇಲೆ 108 ವಿದ್ಯಾರ್ಥಿಗಳು ಸಾಧನೆಯನ್ನು ಮಾಡಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಆಳ್ವಾಸ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಶೆಟ್ಟಿ ಅಭಿನಂದಿಸಿದ್ದಾರೆ.

Desk

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

5 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

5 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

5 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

7 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago