Categories: ಕರಾವಳಿ

ಟಿಪ್ಪು ಸುಲ್ತಾನ್ ಕ್ರೌರ್ಯದ ಸಂಕೇತ: ಕೋಟಶ್ರೀನಿವಾಸ ಪೂಜಾರಿ

ಉಡುಪಿ:ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧವಿದೆ. ಟಿಪ್ಪು ಕ್ರೌರ್ಯದ ಸಂಕೇತ, ಟಿಪ್ಪು ಕನ್ನಡ ವಿರೋಧಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಸೋಮವಾರ ಮಾದ್ಯಮದವರ ಜೊತೆ ಮಾತನಾಡಿದ ಅವರು, ಧರ್ಮಾಂಧನ ಜಯಂತಿ ಮಾಡಿದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುತ್ತೆ. ಸರಕಾರ ಟಿಪ್ಪು ಜಯಂತಿ ಕೈ ಬಿಡಬೇಕು. ಸಿದ್ದರಾಮಯ್ಯ ಸವಾಲು ಹಾಕಿ ಟಿಪ್ಪು ಜಯಂತಿ ಆಚರಿಸಿದ್ರು. ಜನರು ಚುನಾವಣೆಯಲ್ಲಿ ಅವರನ್ನು ತಿರಸ್ಕರಿಸಿದರು.

ಜಯಂತಿ ಆಚರಿಸಿದ್ರೆ ರಾಜ್ಯಾದ್ಯಂತ ವಿರೋಧ ಎದುರಿಸಬೇಕಾಗುತ್ತೆ. ರಾಜ್ಯ ಮುಖ್ಯ ಕಾರ್ಯದರ್ಶಿ ಗೆ ಪತ್ರ ಬರೆದಿದ್ದೇನೆ. ಟಿಪ್ಪು ಜಯಂತಿ ಆಮಂತ್ರಣದಲ್ಲಿ ನನ್ನ ಹೆಸರು ಪ್ರಕಟಿಸಬೇಡಿ. ಆಮಂತ್ರಣ ಪತ್ರಿಕೆಯಲ್ಲಿ ಬಿಜೆಪಿ ಯಾವ ನಾಯಕರ ಹೆಸರೂ ಬೇಡ. ಉಡುಪಿ ಜಿಲ್ಲಾಡಳಿತಕ್ಕೂ ಸೂಚನೆ ನೀಡಿದ್ದೇನೆ ಎಂದು ಕೋಟ ಹೇಳಿದರು‌.

ರಾಜ್ಯ ಸರ್ಕಾರದ ಮಾನಸಿಕತೆ ವಿಚಿತ್ರವಾಗಿದೆ. ಟಿಆರ್ ಶಾಮಣ್ಣ ರಸ್ತೆಯನ್ನ ಗಫೂರ್ ರಸ್ತೆ ಅಂತ ಬಿಬಿಎಂಪಿ ಬದಲಾಯಿಸುತ್ತದೆ. ಅಲ್ಪಸಂಖ್ಯಾತ ರ ಮತ ಪಡೆಯಲು ಟಿಪ್ಪು ಜಯಂತಿಯ ನಾಟಕವಾಡುತ್ತಿದೆ. ಅಲ್ಪಸಂಖ್ಯಾತ ರ ಬಗ್ಗೆ ಒಳ್ಳೇ ಅಭಿಪ್ರಾಯ ಇದ್ರೆ ಸಾಚಾರ್ ವರದಿಗೆ ಗಮನ ಕೊಡಿ. ಟಿಪ್ಪು ಜಯಂತಿ ಮಾಡ್ದೆ ಇದ್ರೆ ಸಿದ್ದರಾಮಯ್ಯ ಹೆದರಿಕೆ ಸಿಎಂ ಗೆ ಇದೆ. ಬೆಂಬಲ ಹಿಂದೆ ಪಡಿತಾರೆ ಅಂತ ಕುಮಾರಸ್ವಾಮಿ ಗೆ ಭಯ ಎಂದು ಕೋಟ ವ್ಯಂಗ್ಯವಾಡಿದರು.

Desk

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago