ಕಾಸರಗೋಡು: ನೆಕ್ರಾಜೆ ಚೆಡೆಕಲ್ ಉದ್ದಂತೋಡು ತರವಾಡು ಚಾಮುಂಡಿ ದೈವಸ್ಥಾನದ ಬೀಗ ಮುರಿದು ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟ೦ತೆ ಆರೋಪಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.
ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…
ಪಟ್ಟಣದ ವಿವಿಧ ವಾರ್ಡ್ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…
ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…
ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.
ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…
ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.