ಬೆಳ್ತಂಗಡಿ: ಕಾಲಾವಧಿ ಜಾತ್ರೆ (ವಿಷು ಜಾತ್ರೆ) ಪ್ರಯುಕ್ತ ಮಂಗಳವಾರ ರಾತ್ರಿ ಧರ್ಮಸ್ಥಳದಲ್ಲಿ ಬ್ರಹ್ಮರಥೋತ್ಸವ ನಡೆಯಿತು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರಲ್ಲದೆ ಸಹಸ್ರಾರು ಮಂದಿ ಭಕ್ತಾದಿಗಳು ಬ್ರಹ್ಮರಥೋತ್ಸವ ವೀಕ್ಷಿಸಿದರು.
ಬೆಳ್ತಂಗಡಿ: ಕಾಲಾವಧಿ ಜಾತ್ರೆ (ವಿಷು ಜಾತ್ರೆ) ಪ್ರಯುಕ್ತ ಮಂಗಳವಾರ ರಾತ್ರಿ ಧರ್ಮಸ್ಥಳದಲ್ಲಿ ಬ್ರಹ್ಮರಥೋತ್ಸವ ನಡೆಯಿತು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರಲ್ಲದೆ ಸಹಸ್ರಾರು ಮಂದಿ ಭಕ್ತಾದಿಗಳು ಬ್ರಹ್ಮರಥೋತ್ಸವ ವೀಕ್ಷಿಸಿದರು.