News Karnataka Kannada
Saturday, May 04 2024
ಕರಾವಳಿ

ಪ್ರಕಾಶ್ ರೈ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ ಹಿಂಜಾವೇಯ ನಾಲ್ವರು ಕಾರ್ಯಕರ್ತರ ಸೆರೆ

Photo Credit :

ಪ್ರಕಾಶ್ ರೈ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ ಹಿಂಜಾವೇಯ ನಾಲ್ವರು ಕಾರ್ಯಕರ್ತರ ಸೆರೆ

ಮಂಗಳೂರು: ನಗರದ ನಂತೂರು ವೃತ್ತದಲ್ಲಿರುವ ಶಾಂತಿ ಕಿರಣದಲ್ಲಿ ನಡೆಯುತ್ತಿರುವ ಜನನುಡಿ ಕಾರ್ಯಕ್ರಮದ ಸಂಭಾಗಣಕ್ಕೆ ಪ್ರವೇಶಿಸಲು ಯತ್ನಿಸಿರುವ ಹಿಂದೂ ಜಾಗರಣ ವೇದಿಕೆಯ ನಾಲ್ಕು ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಎರಡು ದಿನಗಳ ಜನನುಡಿ ಕಾರ್ಯಕ್ರಮವು ಇಂದು ಆರಂಭಗೊಂಡಿದೆ. ಉದ್ಘಾಟನಾ ಸಮಾರಂಭದ ವೇಳೆ ಶಾಂತಿಕಿರಣದ ಆವರಣ ಪ್ರವೇಶಿಸಲು ಯತ್ನಿಸಿದ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಇಬ್ಬರನ್ನು ಶರತ್ ಹಾಗೂ ಸುಭಾಷ್ ಎಂದು ಗುರುತಿಸಲಾಗಿದೆ. ಇವರು ಸಂಶಯಾಸ್ಪದ ರೀತಿಯಲ್ಲಿ ಕಾರ್ಯಕ್ರಮಕ್ಕೆ ತೆರಳಲು ಯತ್ನಿಸುತ್ತಿದ್ದರು. ಇವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.

ಇವರು ನಟ ಪ್ರಕಾಶ್ ರೈ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದರು ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು