ಮಂಗಳೂರು: ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಎಂಜಿನಿಯರ್ ಜಿ.ಶ್ರೀಧರ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದಾರೆ.
ಶ್ರೀಧರ್ ನಿವಾಸ ಮತ್ತು ಕಚೇರಿಯಲ್ಲಿ ಹುಡುಕಾಟ ನಡೆಸಿದ ಅಧಿಕಾರಿಗಳು ಮೈಸೂರಿನಲ್ಲಿಲ್ಲೂ ಶೋಧ ನಡೆಸಿದ್ದಾರೆ. ಮಂಗಳೂರು ಎಸಿಬಿ ಎಸ್ಪಿ ಮತ್ತು ತಂಡದಿಂದ ದಾಖಲೆ ಪತ್ರ ಸಂಗ್ರಹ ಮಾಡಲಾಗಿದೆ.
ಖಚಿತ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿ ಶೋಧ ನಡೆಸಿದ್ದಾರೆ.