News Karnataka Kannada
Friday, May 10 2024
ಕರಾವಳಿ

ಮಂಗಳೂರು: ಮುಬಶ್ಶೀರ್ ಕೊಲೆಯತ್ನ ಆರೋಪಿಗಳ ಸೆರೆ

Photo Credit :

ಮಂಗಳೂರು: ಮುಬಶ್ಶೀರ್ ಕೊಲೆಯತ್ನ ಆರೋಪಿಗಳ ಸೆರೆ

ಮಂಗಳೂರು: ದೀಪಕ್ ರಾವ್ ಹತ್ಯೆಯಾದ ದಿನವೇ ಕಾಟಿಪಳ್ಳದಲ್ಲಿ ನಡೆದ ಮಹಮ್ಮದ್ ಮುಬಶ್ಶೀರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ರೌಡಿ ನಿಗ್ರಹ ದಳದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜನವರಿ 3ರಂದು ಕಾಟಿಪಳ್ಳದಲ್ಲಿ ದೀಪಕ್ ರಾವ್ ನ್ನು ತಲವಾರಿನಿಂದ ಕಡಿದು ಕೊಲೆ ಮಾಡಲಾಗಿತ್ತು. ಅದೇ ದಿನ ಕಾಟಿಪಳ್ಳದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಬಂದರು ನಿವಾಸಿ ಮುಬಶ್ಶೀರ್ ಮೇಲೆ ದಾಳಿಯಾಗಿದೆ. ಇದರ ತನಿಖೆಗೆ ಪೊಲೀಸರು ತಂಡಗಳನ್ನು ರಚಿಸಿಕೊಂಡು ಹುಡುಕಾಟದಲ್ಲಿ ತೊಡಗಿದ್ದರು.

ಪೊಲೀಸರು ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದು, ವಿಚಾರಣೆ ಬಳಿಕ ಮಾಹಿತಿ ನೀಡಲಾಗುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು