News Karnataka Kannada
Sunday, May 19 2024
ಕರಾವಳಿ

ಮೂಡುಬಿದಿರೆಯಲ್ಲಿ ಸಂಸದರ ಜೊತೆ ಸಂವಾದ ಕಾರ್ಯಕ್ರಮ

Photo Credit :

ಮೂಡುಬಿದಿರೆಯಲ್ಲಿ ಸಂಸದರ ಜೊತೆ ಸಂವಾದ ಕಾರ್ಯಕ್ರಮ

ಮೂಡುಬಿದಿರೆ: ಇಲ್ಲಿನ ಬಳ್ಳಾಲ್ ಹೊಟೇಲ್‍ನ ಸಭಾಂಗಣದಲ್ಲಿ ಸಂಸದ ನಳಿನ್ ಕುಮಾರ್‍ ಅವರು ಗುರುವಾರ ಸಂವಾದ ಕಾರ್ಯಕ್ರಮವನ್ನು ನಡೆಸಿದರು.

ವಿವಿಧ ವಿಚಾರಗಳ ಬಗ್ಗೆ ನಡೆದ ಈ ಸಂವಾದ ಕಾರ್ಯಕ್ರಮದಲ್ಲಿ ವಕೀಲರು, ಇಂಜಿನಿಯರ್, ಚಾರ್ಟೆಡ್ ಅಕೌಂಟೆಂಟ್, ನಿವೃತ್ತ ಭಾರತೀಯ ಜೀವ ವಿಮಾ ನಿಗಮದ ಅಧಿಕಾರಿಗಳು, ನಿವೃತ್ತ ಅಧ್ಯಾಪಕರು, ವೈದ್ಯರು, ನಿವೃತ್ತ ಸರಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಮೂಡುಬಿದಿರೆ ಬಿಜೆಪಿ ಮಂಡಲದ ಅಧ್ಯಕ್ಷ ಈಶ್ವರ ಕಟೀಲು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನ್ಯಾಯವಾದಿ ಚೇತನ್ ಕುಮಾರ್ ಶೆಟ್ಟಿ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

193
Deevith S K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು