Categories: ಕರಾವಳಿ

ಯೋಗಾಭ್ಯಾಸ ಮನೆಯಿಂದಲೇ ಪ್ರಾರಂಭವಾಗಬೇಕು: ಡಾ.ಡಿ.ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ದೈಹಿಕ ಹಾಗೂ ಮಾನಸಿಕ ಆರೋಗ್ಯದೊಂದಿಗೆ ದೀರ್ಘಕಾಲ ಸಂತಸದಾಯಕ ಜೀವನ ನಡೆಸಲು ಯೋಗಾಭ್ಯಾಸ ಅಗತ್ಯ.

ಪ್ರತಿನಿತ್ಯವೂ ಕುಟುಂಬದ ಸದಸ್ಯರೆಲ್ಲರೂ ಯೋಗಾಭ್ಯಾಸ ಮಾಡಿ ಉತ್ತಮ ಪೌಷ್ಟಿಕ ಆಹಾರ ಸೇವನೆಯೊಂದಿಗೆ ಆರೋಗ್ಯಭಾಗ್ಯವನ್ನು ಹೊಂದಬೇಕು. ಯೋಗಾಭ್ಯಾಸ ಯೋಗ ದಿನಾಚರಣೆಗೆ ಸೀಮಿತವಾಗದೆ ಎಲ್ಲರೂ ನಿತ್ಯವೂ ಯೋಗಾಭ್ಯಾಸ ಮಾಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದ್ದಾರೆ.

ಭಾನುವಾರ ಆರನೇ ವಿಶ್ವ ಯೋಗ ದಿನಾಚರಣೆ ಸಂದರ್ಭ ಅವರು ನೀಡಿದ ಸಂದೇಶದಲ್ಲಿ ಭಾರತದ ಆಧ್ಯಾತ್ಮಿಕತೆ ಮತ್ತು ಯೋಗಾಭ್ಯಾಸ ಸಾಂಪ್ರದಾಯಕವಾಗಿದೆ ಎಂದು ಕಡೆಗಣಿಸಿದ್ದರೂ ಆರು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಕ್ಕೆ ಯೋಗದ ಮಹತ್ವ ಪರಿಚಯಿಸಿದ ಬಳಿಕ ಯೋಗಕ್ಕೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ದೊರಕಿದೆ. ಇಂದಿನ ಸಂಕ್ರಮಣ ಕಾಲದಲ್ಲಿ ದೇಹ ಮತ್ತು ಮನಸ್ಸನ್ನು ಬಾಧಿಸುವ ಎಲ್ಲಾ ರೀತಿಯ ಕೆಟ್ಟ ವೈರಸ್ ಗಳ ನಿಗ್ರಹಕ್ಕೆ ಎಲ್ಲರೂ ಯೋಗಾಭ್ಯಾಸ ನಿತ್ಯವೂ ಮಾಡಬೇಕು ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.

Desk

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

4 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

17 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

40 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

45 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

57 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

1 hour ago