News Karnataka Kannada
Sunday, April 28 2024
ಕರಾವಳಿ

ರಾಜ್ಯಮಟ್ಟದ ಸ್ಕೌಟ್ ದೇಶಭಕ್ತಿಗೀತೆ ಸ್ಪರ್ಧೆ: ಆಳ್ವಾಸ್ ನ ಮನುಜ ನೇಹಿಗ ದ್ವಿತೀಯ

Photo Credit :

ರಾಜ್ಯಮಟ್ಟದ ಸ್ಕೌಟ್ ದೇಶಭಕ್ತಿಗೀತೆ ಸ್ಪರ್ಧೆ: ಆಳ್ವಾಸ್ ನ ಮನುಜ ನೇಹಿಗ ದ್ವಿತೀಯ

ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ವರ್ಚುವಲ್ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಆಳ್ವಾಸ್ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ದ್ವಿತೀಯ ಬಹುಮಾನ ಪಡೆದಿದ್ದಾರೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಬಹುಮಾನ ವಿತರಣೆ ಮಾಡಿದರು. ಪ್ರಸಿದ್ಧ ಗಾಯಕ ಶಶಿಧರ್ ಕೋಟೆ ಉಪಸ್ಥಿತರಿದ್ದರು.

ನೇಹಿಗ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಮತ್ತು ಪ್ರಾಧ್ಯಾಪಕಿ ಡಾ.ಮೌಲ್ಯ ಜೀವನ್ ದಂಪತಿಯ ಪುತ್ರ.

ವಿದ್ಯಾರ್ಥಿಯ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ಪ್ರಶಂಸಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
193
Deevith S K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು