ಬಂಟ್ವಾಳ: ಕೇಂದ್ರ ಸರಕಾರದ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಂಚೆ ಇಲಾಖೆಯ ಫಿಲ್ಯಾಟಲಿ ವಿಭಾಗದ ವತಿಯಿಂದ ಕಳೆದ ಗಣರಾಜ್ಯೋತ್ಸವದ ಅಂಗವಾಗಿ ವೈಬ್ರೆಂಟ್ ಇಂಡಿಯಾ ವಿಷಯದಲ್ಲಿ ಅಂಚೆ ಚೀಟಿ ಹೊರತರುವ ಬಗ್ಗೆ ಏರ್ಪಡಿಸಲಾಗಿದ್ದ ರಾಷ್ಟ್ರಮಟ್ಟದ ಅಂಚೆ ಚೀಟಿ ವಿನ್ಯಾಸ ಸ್ಪರ್ಧೆಯಲ್ಲಿ ಬೆಂಜನಪದವು
ಈಕೆ ಮಂಗಳೂರಿನ ರಥಬೀದಿಯ ನಿವಾಸಿ ಗೋಪಿನಾಥ ನಾಯಕ್ ಮತ್ತು ಅನಿತಾ ನಾಯಕ್ ದಂಪತಿಯ ಸುಪುತ್ರಿ. ಈ ಸ್ಪರ್ಧೆಯಲ್ಲಿ ದೇಶದ ವಿವಿದೆಡೆಗಳಿಂದ 5 ಸಾವಿರಕ್ಕೂ ಅಧಿಕ ಮಂದಿ ಸ್ಪರ್ಧಿಸಿದ್ದರು. ಅಂತಿಮವಾಗಿ ಸ್ಪರ್ಧೆಗೆ ನಿಯೋಜಿತ ತೀರ್ಪುಗಾರ ಮಂಡಳಿ ಮೂರು ಅತ್ಯುತ್ತಮ ಆಯ್ಕೆಗಳನ್ನು ನಡೆಸಿ ಬಹುಮಾನ ವಿಜೇತರ ವಿವರವನ್ನು ಪ್ರಕಟಿಸಿದೆ.
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.