Categories: ಕರಾವಳಿ

ರಾಷ್ಟ್ರಮಟ್ಟದ ಅಂಚೆ ಚೀಟಿ ವಿನ್ಯಾಸ ಸ್ಪರ್ಧೆ: ಮಂಗಲಾ ನಾಯಕ್ ಗೆ ಪ್ರಥಮ ಸ್ಥಾನ

ಬಂಟ್ವಾಳ: ಕೇಂದ್ರ ಸರಕಾರದ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಂಚೆ ಇಲಾಖೆಯ ಫಿಲ್ಯಾಟಲಿ ವಿಭಾಗದ ವತಿಯಿಂದ ಕಳೆದ ಗಣರಾಜ್ಯೋತ್ಸವದ ಅಂಗವಾಗಿ ವೈಬ್ರೆಂಟ್ ಇಂಡಿಯಾ ವಿಷಯದಲ್ಲಿ ಅಂಚೆ ಚೀಟಿ ಹೊರತರುವ ಬಗ್ಗೆ  ಏರ್ಪಡಿಸಲಾಗಿದ್ದ ರಾಷ್ಟ್ರಮಟ್ಟದ  ಅಂಚೆ ಚೀಟಿ ವಿನ್ಯಾಸ ಸ್ಪರ್ಧೆಯಲ್ಲಿ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಕು. ಮಂಗಲಾ ನಾಯಕ್ ಪ್ರಥಮ ಬಹುಮಾನ ಸಹಿತ ರೂ 10 ಸಾವಿರ ನಗದು ಪುರಸ್ಕಾರವನ್ನು ಗೆದ್ದುಕೊಂಡಿದ್ದಾರೆ.

ಈಕೆ ಮಂಗಳೂರಿನ ರಥಬೀದಿಯ ನಿವಾಸಿ ಗೋಪಿನಾಥ ನಾಯಕ್ ಮತ್ತು ಅನಿತಾ ನಾಯಕ್ ದಂಪತಿಯ ಸುಪುತ್ರಿ. ಈ ಸ್ಪರ್ಧೆಯಲ್ಲಿ ದೇಶದ ವಿವಿದೆಡೆಗಳಿಂದ 5 ಸಾವಿರಕ್ಕೂ ಅಧಿಕ ಮಂದಿ ಸ್ಪರ್ಧಿಸಿದ್ದರು. ಅಂತಿಮವಾಗಿ ಸ್ಪರ್ಧೆಗೆ ನಿಯೋಜಿತ  ತೀರ್ಪುಗಾರ ಮಂಡಳಿ ಮೂರು ಅತ್ಯುತ್ತಮ ಆಯ್ಕೆಗಳನ್ನು ನಡೆಸಿ ಬಹುಮಾನ ವಿಜೇತರ ವಿವರವನ್ನು ಪ್ರಕಟಿಸಿದೆ.

Desk

Recent Posts

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

9 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

27 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

38 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago