Categories: ಕರಾವಳಿ

ಸೆಕ್ಷನ್ ಉಲ್ಲಂಘಿಸಿ ಸಂಭ್ರಮಾಚರಿಸಿದ ಕಾಂಗ್ರೆಸ್

ಮಂಗಳೂರು: ನಗರದಲ್ಲಿ ಸೆಕ್ಷನ್ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ ಘಟನೆ ಶನಿವಾರ ನಡೆದಿದೆ.

ಬಿಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದು, ಇನ್ನು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು ಅಧಿಕಾರಕ್ಕೆ ಬರುತ್ತದೆ ಎನ್ನುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನವರು ಸಂಭ್ರಮಾಚರಣೆಯಲ್ಲಿ ತೊಡಗಿದರು.

ಮಾಜಿ ಶಾಸಕ ಜೆ.ಆರ್. ಲೋಬೋ ಸಹಿತ ಹಲವಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಸೆಕ್ಷನ್ ಉಲ್ಲಂಘಿಸಿ, ಪಟಾಕಿ ಸಿಡಿಸಿ ಸಂಭ್ರಮಪಟ್ಟರು.

ಮಂಗಳೂರಿನಲ್ಲಿ ನಿಷೇಧಾಜ್ಞೆ ಉಲ್ಲಂಘನೆ ಮಾಡಿ ಜೆಡಿಎಸ್ ಕೂಡ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡಿತು.

Desk

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

2 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

9 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

16 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

28 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

33 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

48 mins ago