ಮಂಗಳೂರು: ಕರಾವಳಿಯಲ್ಲಿ ಬಿಪರ್ಜಾಯ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಮಂಗಳೂರು ಆಸುಪಾಸು ಗುರುವಾರ ಬೆಳಗ್ಗೆಯಿಂದಲೇ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಕಡಲತಡಿಯ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಮಂಗಳೂರು ಹೊರವಲಯದ ಮುಕ್ಕ ಬೀಚ್ನಲ್ಲಿ ಭಾರೀ ಗಾತ್ರ ಸಮುದ್ರದ ಅಲೆಗಳು ಏಳುತ್ತಿವೆ.
ಕರಾವಳಿಯಲ್ಲಿ ಬಿಪರ್ಜಾಯ್ ಅಬ್ಬರ: ಕಡಲತಡಿಯ ನಿವಾಸಿಗಳಲ್ಲಿ ಆತಂಕ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.