Categories: ಕರಾವಳಿ

ಎಸ್‌.ಎಂ ಕೃಷ್ಣ ಅವರನ್ನು ಭೇಟಿಯಾಗಿ ಪುಸ್ತಕ ಉಡುಗೊರೆ ನೀಡಿದ ಡಿ.ಕೆ. ಶಿವಕುಮಾರ್‌

ಬೆಂಗಳೂರು: ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್‌ ಅವರು ಸೋಮವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡಿದರು.
ಈ ಬಗ್ಗೆ ಟ್ವೀಟ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು. ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕರಾದ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಅವರ ಆಶೀರ್ವಾದ ಪಡೆದೆ. ಇದೇ ವೇಳೆ ಬ.ನ. ಸುಂದರ ರಾವ್ ಅವರು ಬರೆದಿರುವ ಬೆಂಗಳೂರು ಇತಿಹಾಸ ಎನ್ನುವ ಪುಸ್ತಕವನ್ನು ಉಡುಗೊರೆಯಾಗಿ ನೀಡಿದೆ.

Umesha HS

Recent Posts

ಸಿಡಿಲು ಬಡಿದು 10 ದಿನದ ಹಿಂದೆ ಮದುವೆಯಾಗಿದ್ದ ಯುವಕ ಮೃತ್ಯು

ಹತ್ತು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ…

2 mins ago

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

8 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

8 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

8 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

9 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

9 hours ago