ಕುಂದಾಪುರ:ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಅವರಿಗೆ ಮುನ್ನಡೆ ಸಿಕ್ಕಿದೆ.
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಈ ನಡುವೆ ಬಾಲಿವುಡ್ ನಟ ಶೇಖರ್ ಸುಮನ್ ಹಾಗೂ ಕಾಂಗ್ರೆಸ್ನ…
ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆಯಿಂದ ರಿಲ್ಯಾಕ್ಸ್ ಪಡೆಯಲು ಹೆಚ್ಎಎಲ್ನಿಂದ ಮೈಸೂರಿಗೆ ಪ್ರಯಾಣ ಬೆಳೆಸಿ ಅಲ್ಲಿಂದ ಊಟಿಗೆ ತೆರಳಲಿ ಮೂರು ದಿನಗಳ…
ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವೆಸ್ಟ್ ನೈಲ್ ಫೀವರ್ನ ಐದು ಪ್ರಕರಣಗಳು ಪತ್ತೆಯಾಗಿವೆ. ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಮನೆಗಳಲ್ಲೇ ಚಿಕಿತ್ಸೆ…
ವಿದ್ಯಾರ್ಥಿನಿಯೊಬ್ಬರು ಅಮೆರಿಕದಿಂದ ಹುಬ್ಬಳ್ಳಿಗೆ ಬಂದು ಲೋಕಸಭಾ ಚುನಾವಣೆಗೆ ತನ್ನ ಹಕ್ಕು ಚಲಾಯಿಸಿದ್ದಾರೆ.
ಇಲ್ಲಿನ ತನ್ವೀರ್ ಟಿ.ಎಂ ಎಂಬ ಯುವಕ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ ಅವರಿಗೆ ಮತ ಹಾಕಿದ್ದನ್ನು…
ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಮಹಿಳೆ ತೋಟದ ಮನೆಯಲ್ಲಿ ಸಿಕ್ಕಿಲ್ಲ, ಎಂದು ಶಾಸಕ ಸಾರಾ ಮಹೇಶ್…