ಮಂಗಳೂರು: ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಗುರುವಾರ ಸಂಜೆ ಮುಸ್ಲಿಂ ಯುವಕರ ಜತೆ ಮೂವರು ಹಿಂದೂ ಯುವತಿಯರು ವಾಯು ವಿಹಾರ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ವೇಳೆ ಕೆಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ಅನ್ನುವ ದೂರು ದಾಖಲಾಗಿದೆ.
ಹಲ್ಲೆಗೊಳಗಾದವರು ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಮುಸ್ಲಿಂ ವಿದ್ಯಾರ್ಥಿಗಳ ಜತೆಗೆ ಹಿಂದೂ ಹುಡುಗಿಯರು ಸೇರಿಕೊಂಡು ವಾಯು ವಿಹಾರಕ್ಕೆ ಬಂದಿದ್ದರು. ಇದನ್ನು ಅರಿತು ಅವರನ್ನೇ ಫಾಲೋ ಮಾಡಿದ ಕೆಲವರು ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ಸಿಟ್ಟಿಗೆದ್ದ ಕೆಲವರು ಅವರಿಗೆ ಹಲ್ಲೆ ಮಾಡಿದ್ದಾರೆಂದು ತಿಳಿದು ಬಂದಿದೆ.
ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಇದೀಗ ಮತ್ತೆ ಬಾಹ್ಯಾಕಾಶಕ್ಕೆ ಹಾರಲು ಸಿದ್ದರಾಗಿದ್ದು, ಇಂದು ಅಂತಾರಾಷ್ಟ್ಪೀಯ ಬಾಹ್ಯಾಕಾಶ ನಿಲ್ದಾಣಕ್ಕೆ…
ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ ಅವರು ಕುಟುಂಬ ಸಮೇತ ಮಂಗಳವಾರ ಬೆಳಿಗ್ಗೆ ಮತ ಚಲಾಯಿಸಿದರು
ಬ್ರಿಟನ್ನ ಅತಿ ಭಾರದ ವ್ಯಕ್ತಿ ಜೇಸನ್ ಹಾಲ್ಟನ್ ನಿಧನ ಹೊಂದಿದ್ದಾರೆ. ತಮ್ಮ 34ನೇ ಹುಟ್ಟುಹಬ್ಬದ ಒಂದು ವಾರ ಮೊದಲು ಅಂಗಾಂಗ…
ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಶೂಟಿಂಗ್ ವೇಳೆ ತಂಡದ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ ಎಂದು…
ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಸೋಮವಾರ ನಡೆದ 55ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ…
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…